News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

Published : Jan 11, 2025, 11:30 PM ISTUpdated : Jan 11, 2025, 11:31 PM IST

ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬಣಕ್ಕೆ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ಶಾಸಕರ ಬೆಂಬಲ ಬೇಡ ಎಂದು ಹೇಳಿ ಹೈಕಮಾಂಡ್‌ಗೂ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು (ಜ.11): ಸಿಎಂ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ನನಗೆ ಶಾಸಕರ ಬೆಂಬಲವೇ ಬೇಡ  ಎಂದು ರಣಕಹಳೆ ಊದಿದ್ದಾಋಏ. ಮಹಾಭಾರತದ ಶ್ಲೋಕ ಹೇಳಿ ಹೈಕಮಾಂಡ್‌ಗೂ ಸಂದೇಶ ನೀಡಿದ್ದಾರೆ.

ಇನ್ನೊಂದೆಡೆ ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಡಿಕೆಶಿ ಪೂಜೆ​ ಮಾಡಿಸಿದ್ದಾರೆ. ಬಣ ಬಡಿದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​ ಕೂಡ ಎಂಟ್ರಿಯಾಗಿದೆ. ಸೈಲೆಂಟ್​ ಆಗಿರುವಂತೆ ವಾರ್ನ್​ ಮಾಡಿದೆ. ಸರ್ಕಾರ ಪತನ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

ಬಿಜೆಪಿ ಎಂಎಲ್​ಸಿ ಸಿ.ಟಿ ರವಿಗೆ ಬೆದರಿಕೆ ಸಂದೇಶ  ಬಂದಿದೆ. 15 ದಿನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಕ್ಷಮೆ ಕೇಳದಿದ್ರೆ ಹತ್ಯೆ ಎಚ್ಚರಿಕೆ ನೀಡಲಾಗಿದೆ. ಅವನೊಬ್ಬ ಡ್ರಾಮಾ ಮಾಸ್ಟರ್ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ.
 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more