News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

Published : Jan 11, 2025, 11:30 PM ISTUpdated : Jan 11, 2025, 11:31 PM IST

ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬಣಕ್ಕೆ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ಶಾಸಕರ ಬೆಂಬಲ ಬೇಡ ಎಂದು ಹೇಳಿ ಹೈಕಮಾಂಡ್‌ಗೂ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು (ಜ.11): ಸಿಎಂ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ನನಗೆ ಶಾಸಕರ ಬೆಂಬಲವೇ ಬೇಡ  ಎಂದು ರಣಕಹಳೆ ಊದಿದ್ದಾಋಏ. ಮಹಾಭಾರತದ ಶ್ಲೋಕ ಹೇಳಿ ಹೈಕಮಾಂಡ್‌ಗೂ ಸಂದೇಶ ನೀಡಿದ್ದಾರೆ.

ಇನ್ನೊಂದೆಡೆ ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಡಿಕೆಶಿ ಪೂಜೆ​ ಮಾಡಿಸಿದ್ದಾರೆ. ಬಣ ಬಡಿದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​ ಕೂಡ ಎಂಟ್ರಿಯಾಗಿದೆ. ಸೈಲೆಂಟ್​ ಆಗಿರುವಂತೆ ವಾರ್ನ್​ ಮಾಡಿದೆ. ಸರ್ಕಾರ ಪತನ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

ಬಿಜೆಪಿ ಎಂಎಲ್​ಸಿ ಸಿ.ಟಿ ರವಿಗೆ ಬೆದರಿಕೆ ಸಂದೇಶ  ಬಂದಿದೆ. 15 ದಿನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಕ್ಷಮೆ ಕೇಳದಿದ್ರೆ ಹತ್ಯೆ ಎಚ್ಚರಿಕೆ ನೀಡಲಾಗಿದೆ. ಅವನೊಬ್ಬ ಡ್ರಾಮಾ ಮಾಸ್ಟರ್ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ.
 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more