News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

Published : Jan 11, 2025, 11:30 PM ISTUpdated : Jan 11, 2025, 11:31 PM IST

ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬಣಕ್ಕೆ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ಶಾಸಕರ ಬೆಂಬಲ ಬೇಡ ಎಂದು ಹೇಳಿ ಹೈಕಮಾಂಡ್‌ಗೂ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು (ಜ.11): ಸಿಎಂ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ನನಗೆ ಶಾಸಕರ ಬೆಂಬಲವೇ ಬೇಡ  ಎಂದು ರಣಕಹಳೆ ಊದಿದ್ದಾಋಏ. ಮಹಾಭಾರತದ ಶ್ಲೋಕ ಹೇಳಿ ಹೈಕಮಾಂಡ್‌ಗೂ ಸಂದೇಶ ನೀಡಿದ್ದಾರೆ.

ಇನ್ನೊಂದೆಡೆ ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಡಿಕೆಶಿ ಪೂಜೆ​ ಮಾಡಿಸಿದ್ದಾರೆ. ಬಣ ಬಡಿದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​ ಕೂಡ ಎಂಟ್ರಿಯಾಗಿದೆ. ಸೈಲೆಂಟ್​ ಆಗಿರುವಂತೆ ವಾರ್ನ್​ ಮಾಡಿದೆ. ಸರ್ಕಾರ ಪತನ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

ಬಿಜೆಪಿ ಎಂಎಲ್​ಸಿ ಸಿ.ಟಿ ರವಿಗೆ ಬೆದರಿಕೆ ಸಂದೇಶ  ಬಂದಿದೆ. 15 ದಿನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಕ್ಷಮೆ ಕೇಳದಿದ್ರೆ ಹತ್ಯೆ ಎಚ್ಚರಿಕೆ ನೀಡಲಾಗಿದೆ. ಅವನೊಬ್ಬ ಡ್ರಾಮಾ ಮಾಸ್ಟರ್ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ.
 

 

03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more