News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

Published : Jan 11, 2025, 11:30 PM ISTUpdated : Jan 11, 2025, 11:31 PM IST

ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬಣಕ್ಕೆ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ಶಾಸಕರ ಬೆಂಬಲ ಬೇಡ ಎಂದು ಹೇಳಿ ಹೈಕಮಾಂಡ್‌ಗೂ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು (ಜ.11): ಸಿಎಂ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ನನಗೆ ಶಾಸಕರ ಬೆಂಬಲವೇ ಬೇಡ  ಎಂದು ರಣಕಹಳೆ ಊದಿದ್ದಾಋಏ. ಮಹಾಭಾರತದ ಶ್ಲೋಕ ಹೇಳಿ ಹೈಕಮಾಂಡ್‌ಗೂ ಸಂದೇಶ ನೀಡಿದ್ದಾರೆ.

ಇನ್ನೊಂದೆಡೆ ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಡಿಕೆಶಿ ಪೂಜೆ​ ಮಾಡಿಸಿದ್ದಾರೆ. ಬಣ ಬಡಿದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​ ಕೂಡ ಎಂಟ್ರಿಯಾಗಿದೆ. ಸೈಲೆಂಟ್​ ಆಗಿರುವಂತೆ ವಾರ್ನ್​ ಮಾಡಿದೆ. ಸರ್ಕಾರ ಪತನ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

ಬಿಜೆಪಿ ಎಂಎಲ್​ಸಿ ಸಿ.ಟಿ ರವಿಗೆ ಬೆದರಿಕೆ ಸಂದೇಶ  ಬಂದಿದೆ. 15 ದಿನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಕ್ಷಮೆ ಕೇಳದಿದ್ರೆ ಹತ್ಯೆ ಎಚ್ಚರಿಕೆ ನೀಡಲಾಗಿದೆ. ಅವನೊಬ್ಬ ಡ್ರಾಮಾ ಮಾಸ್ಟರ್ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ.
 

 

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more