News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

News Hour: ಡಿಸಿಎಂ ಡಿಕೆ ‘ಮಹಾಭಾರತ’ ಸಂದೇಶ

Published : Jan 11, 2025, 11:30 PM ISTUpdated : Jan 11, 2025, 11:31 PM IST

ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಬಣಕ್ಕೆ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ಶಾಸಕರ ಬೆಂಬಲ ಬೇಡ ಎಂದು ಹೇಳಿ ಹೈಕಮಾಂಡ್‌ಗೂ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು (ಜ.11): ಸಿಎಂ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಡೈರೆಕ್ಟ್ ಡಿಚ್ಚಿ ಹೊಡೆದಿದ್ದಾರೆ. ನನಗೆ ಶಾಸಕರ ಬೆಂಬಲವೇ ಬೇಡ  ಎಂದು ರಣಕಹಳೆ ಊದಿದ್ದಾಋಏ. ಮಹಾಭಾರತದ ಶ್ಲೋಕ ಹೇಳಿ ಹೈಕಮಾಂಡ್‌ಗೂ ಸಂದೇಶ ನೀಡಿದ್ದಾರೆ.

ಇನ್ನೊಂದೆಡೆ ತಮಿಳುನಾಡು ಬಳಿಕ ಶೃಂಗೇರಿಯಲ್ಲೂ ಡಿಕೆಶಿ ಪೂಜೆ​ ಮಾಡಿಸಿದ್ದಾರೆ. ಬಣ ಬಡಿದಾಟಕ್ಕೆ ಬ್ರೇಕ್​ ಹಾಕಲು ಹೈಕಮಾಂಡ್​ ಕೂಡ ಎಂಟ್ರಿಯಾಗಿದೆ. ಸೈಲೆಂಟ್​ ಆಗಿರುವಂತೆ ವಾರ್ನ್​ ಮಾಡಿದೆ. ಸರ್ಕಾರ ಪತನ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

News Hour: 90 ಗಂಟೆ ಕೆಲಸದ ಹೇಳಿಕೆ ನೀಡಿ, ದಿನದ 24 ಗಂಟೆಯೂ ಚಡಪಡಿಸುವಂಥಾದ L&T ಚೇರ್ಮನ್‌!

ಬಿಜೆಪಿ ಎಂಎಲ್​ಸಿ ಸಿ.ಟಿ ರವಿಗೆ ಬೆದರಿಕೆ ಸಂದೇಶ  ಬಂದಿದೆ. 15 ದಿನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಕ್ಷಮೆ ಕೇಳದಿದ್ರೆ ಹತ್ಯೆ ಎಚ್ಚರಿಕೆ ನೀಡಲಾಗಿದೆ. ಅವನೊಬ್ಬ ಡ್ರಾಮಾ ಮಾಸ್ಟರ್ ಎಂದು ಡಿಕೆಶಿ ಲೇವಡಿ ಮಾಡಿದ್ದಾರೆ.
 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more