ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

Published : Oct 28, 2019, 06:31 PM ISTUpdated : Oct 28, 2019, 06:32 PM IST

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ  ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.28]: ಜಾಮೀನಿನ​ ಮೇಲೆ ತಿಹಾರ್​ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ ಶಿವಕುಮಾರ್​​ ಮೆರವಣಿಗೆ ವೇಳೆ ​ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್​​ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದ ಸಿದ್ದು: ಏನದು..?

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?