ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

Published : Oct 28, 2019, 06:31 PM ISTUpdated : Oct 28, 2019, 06:32 PM IST

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ  ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.28]: ಜಾಮೀನಿನ​ ಮೇಲೆ ತಿಹಾರ್​ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ ಶಿವಕುಮಾರ್​​ ಮೆರವಣಿಗೆ ವೇಳೆ ​ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್​​ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದ ಸಿದ್ದು: ಏನದು..?

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?