ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

Published : Oct 28, 2019, 06:31 PM ISTUpdated : Oct 28, 2019, 06:32 PM IST

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ  ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.28]: ಜಾಮೀನಿನ​ ಮೇಲೆ ತಿಹಾರ್​ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ ಶಿವಕುಮಾರ್​​ ಮೆರವಣಿಗೆ ವೇಳೆ ​ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್​​ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದ ಸಿದ್ದು: ಏನದು..?

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!