Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Published : Oct 23, 2019, 10:10 PM IST

ತಿಹಾರ್ ಜೈಲಿನಿಂದ ಹೊರಬಂದ ಡಿಕೆ ಶಿವಕುಮಾರ್ ಅವರ ಮೊದಲ ಪ್ರತಿಕ್ರಿಯೆಯನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, [ಅ.23]: ಅಕ್ರಮ ಹಣ ವರ್ಗಾವಣೆ ಅರೋಪದಲ್ಲಿ ಸುಮಾರು 48 ದಿನ ಬಳಿಕ ತಿಹಾರ್​ ಜೈಲ್ ನಿಂದ ಡಿ.ಕೆ.ಶಿವಕುಮಾರ್​ ಹೊರಬಂದಿದ್ದಾರೆ.

 ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಆದೇಶ ಪರಿಶೀಲನೆ ನಡೆಸಿದ ತಿಹಾರ್​ ಜೈಲು ಅಧಿಕಾರಿಗಳು ಬಿಡುಗಡೆ ಪ್ರಕ್ರಿಯೆ ನಡೆಸಿ ಬುಧವಾರ ರಾತ್ರಿ 9.30ಕ್ಕೆ ಅವರನ್ನು ಬಿಡುಗಡೆ ಮಾಡಿದರು.

ಸಹೋದರ ಸಂಸದ ಡಿ.ಕೆ.ಸುರೇಶ್​ ಜೈಲಿನ ಬಾಗಿಲಲ್ಲೇ ನಿಂತು ಅಣ್ಣನನ್ನು ಹೊರಗಡೆಗೆ ಬರಮಾಡಿಕೊಂಡರು. ಇವರ ಜೊತೆ ಕಾಂಗ್ರೆಸ್​ ನಾಯಕರು ಇದ್ದರು. ಇದೇ ವೇಳೆ ಡಿಕೆಶಿ ಏನೆಲ್ಲಾ ಮಾತನಾಡಿದರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್