Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Published : Oct 23, 2019, 10:10 PM IST

ತಿಹಾರ್ ಜೈಲಿನಿಂದ ಹೊರಬಂದ ಡಿಕೆ ಶಿವಕುಮಾರ್ ಅವರ ಮೊದಲ ಪ್ರತಿಕ್ರಿಯೆಯನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, [ಅ.23]: ಅಕ್ರಮ ಹಣ ವರ್ಗಾವಣೆ ಅರೋಪದಲ್ಲಿ ಸುಮಾರು 48 ದಿನ ಬಳಿಕ ತಿಹಾರ್​ ಜೈಲ್ ನಿಂದ ಡಿ.ಕೆ.ಶಿವಕುಮಾರ್​ ಹೊರಬಂದಿದ್ದಾರೆ.

 ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಆದೇಶ ಪರಿಶೀಲನೆ ನಡೆಸಿದ ತಿಹಾರ್​ ಜೈಲು ಅಧಿಕಾರಿಗಳು ಬಿಡುಗಡೆ ಪ್ರಕ್ರಿಯೆ ನಡೆಸಿ ಬುಧವಾರ ರಾತ್ರಿ 9.30ಕ್ಕೆ ಅವರನ್ನು ಬಿಡುಗಡೆ ಮಾಡಿದರು.

ಸಹೋದರ ಸಂಸದ ಡಿ.ಕೆ.ಸುರೇಶ್​ ಜೈಲಿನ ಬಾಗಿಲಲ್ಲೇ ನಿಂತು ಅಣ್ಣನನ್ನು ಹೊರಗಡೆಗೆ ಬರಮಾಡಿಕೊಂಡರು. ಇವರ ಜೊತೆ ಕಾಂಗ್ರೆಸ್​ ನಾಯಕರು ಇದ್ದರು. ಇದೇ ವೇಳೆ ಡಿಕೆಶಿ ಏನೆಲ್ಲಾ ಮಾತನಾಡಿದರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?