Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Video: ಕೊನೆಗೂ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿಯ ಫಸ್ಟ್ ರಿಯಾಕ್ಷನ್

Published : Oct 23, 2019, 10:10 PM IST

ತಿಹಾರ್ ಜೈಲಿನಿಂದ ಹೊರಬಂದ ಡಿಕೆ ಶಿವಕುಮಾರ್ ಅವರ ಮೊದಲ ಪ್ರತಿಕ್ರಿಯೆಯನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, [ಅ.23]: ಅಕ್ರಮ ಹಣ ವರ್ಗಾವಣೆ ಅರೋಪದಲ್ಲಿ ಸುಮಾರು 48 ದಿನ ಬಳಿಕ ತಿಹಾರ್​ ಜೈಲ್ ನಿಂದ ಡಿ.ಕೆ.ಶಿವಕುಮಾರ್​ ಹೊರಬಂದಿದ್ದಾರೆ.

 ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರಿಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಆದೇಶ ಪರಿಶೀಲನೆ ನಡೆಸಿದ ತಿಹಾರ್​ ಜೈಲು ಅಧಿಕಾರಿಗಳು ಬಿಡುಗಡೆ ಪ್ರಕ್ರಿಯೆ ನಡೆಸಿ ಬುಧವಾರ ರಾತ್ರಿ 9.30ಕ್ಕೆ ಅವರನ್ನು ಬಿಡುಗಡೆ ಮಾಡಿದರು.

ಸಹೋದರ ಸಂಸದ ಡಿ.ಕೆ.ಸುರೇಶ್​ ಜೈಲಿನ ಬಾಗಿಲಲ್ಲೇ ನಿಂತು ಅಣ್ಣನನ್ನು ಹೊರಗಡೆಗೆ ಬರಮಾಡಿಕೊಂಡರು. ಇವರ ಜೊತೆ ಕಾಂಗ್ರೆಸ್​ ನಾಯಕರು ಇದ್ದರು. ಇದೇ ವೇಳೆ ಡಿಕೆಶಿ ಏನೆಲ್ಲಾ ಮಾತನಾಡಿದರು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!