ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

Published : Jan 25, 2020, 04:39 PM IST

 ಡಿಕೆಶಿ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮಧ್ಯಪ್ರದೇಶದಿಂದ ನೇರವಾಗಿ ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದನ್ನು ಅವರ ಬಾಯಿಂದಲೇ ಕೇಳಿ.

ನವದೆಹಲಿ, (ಜ.24): ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಬಿಸಿ-ಬಿಸಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಡಿಕೆ ಶಿವಕುಮಾರ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಆದ್ರೆ, ಕೆಲ ಅಡಚಡೆಗಳು ಉಂಟಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷರ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಇದೆ.

ಮಧ್ಯಪ್ರದೇಶದಿಂದಲೇ ದಿಢೀರ್ ದೆಹಲಿಗೆ ಡಿಕೆಶಿ: ಕುತೂಹಲ ಕೆರಳಿಸಿದ ಕೆಪಿಸಿಸಿ ಹುದ್ದೆ

ಈ ಹಿನ್ನೆಲೆಯಲ್ಲಿ ಡಿಕೆಶಿ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮಧ್ಯಪ್ರದೇಶದಿಂದ ನೇರವಾಗಿ ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದನ್ನು ಅವರ ಬಾಯಿಂದಲೇ ಕೇಳಿ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!