Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Published : Oct 26, 2019, 05:42 PM IST

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.26]: ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಇಂದು [ಶನಿವಾರ] ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತವೇ ಸಿಕ್ಕಿದೆ.

ಡಿಕೆಶಿ ಸಾಹೇಬಾಗೆ ಗ್ರ್ಯಾಂಡ್‌ ವೆಲ್‌ಕಮ್: ಈ ಶಕ್ತಿ ಪ್ರದರ್ಶನದ ಮರ್ಮವೇನು?

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್