Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Published : Oct 26, 2019, 05:42 PM IST

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.26]: ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಇಂದು [ಶನಿವಾರ] ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತವೇ ಸಿಕ್ಕಿದೆ.

ಡಿಕೆಶಿ ಸಾಹೇಬಾಗೆ ಗ್ರ್ಯಾಂಡ್‌ ವೆಲ್‌ಕಮ್: ಈ ಶಕ್ತಿ ಪ್ರದರ್ಶನದ ಮರ್ಮವೇನು?

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?