Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Published : Oct 26, 2019, 05:42 PM IST

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.26]: ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಇಂದು [ಶನಿವಾರ] ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತವೇ ಸಿಕ್ಕಿದೆ.

ಡಿಕೆಶಿ ಸಾಹೇಬಾಗೆ ಗ್ರ್ಯಾಂಡ್‌ ವೆಲ್‌ಕಮ್: ಈ ಶಕ್ತಿ ಪ್ರದರ್ಶನದ ಮರ್ಮವೇನು?

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!