Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Video: ಇದು ಜಸ್ಟ್ ಆರಂಭ, ಅಂತ್ಯವಲ್ಲ- ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗು

Published : Oct 26, 2019, 05:42 PM IST

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.26]: ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಇಂದು [ಶನಿವಾರ] ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್​ ನಾಯಕ ಡಿ.ಕೆ.ಶಿವಕುಮಾರ್​ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತವೇ ಸಿಕ್ಕಿದೆ.

ಡಿಕೆಶಿ ಸಾಹೇಬಾಗೆ ಗ್ರ್ಯಾಂಡ್‌ ವೆಲ್‌ಕಮ್: ಈ ಶಕ್ತಿ ಪ್ರದರ್ಶನದ ಮರ್ಮವೇನು?

ಏರ್​ಪೋರ್ಟ್​ ನಿಂದ ಹೊರಟ ಡಿಕೆಶಿ ಸಾದಹಳ್ಳಿಯಲ್ಲಿ ನೆರೆದಿದ್ದವರನ್ನುದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದ ಹೇಳಿದರು. ಅಷ್ಟೇ ಅಲ್ಲದೇ  ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಜಸ್ಟ್ ಆರಂಭ, ಅಂತ್ಯ ಅಲ್ಲ ಅಂತೆಲ್ಲ ಅದ್ಧೂರಿ ಮೆರವಣಿಗೆಯಲ್ಲಿ ಡಿಕೆಶಿ ಗುಡುಗಿದ್ದಾರೆ. ಹಾಗಾದ್ರೆ ಇನ್ನೂ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!