ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು..!

ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು..!

Published : Oct 02, 2021, 05:06 PM IST

ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ದಲಿತ ಸಿಎಂಗೆ ಡಾ. ಜಿ ಪರಮೇಶ್ವರ್ ಪರೋಕ್ಷ ಒತ್ತಾಯ ಮಾಡಿದ್ದಾರೆ.

ತುಮಕೂರು, (ಅ.02): ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ದಲಿತ ಸಿಎಂಗೆ ಡಾ. ಜಿ ಪರಮೇಶ್ವರ್ ಪರೋಕ್ಷ ಒತ್ತಾಯ ಮಾಡಿದ್ದಾರೆ.

ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

ಪಂಜಾಬ್​ನಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ದಲಿತ ಸಿಎಂ ಬೇಕೆಂದು ಕೇಳುವಂತಾಗಬಹುದು ಎಂದು ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!