ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

Published : Nov 05, 2022, 12:03 PM ISTUpdated : Nov 05, 2022, 12:09 PM IST

ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ .

2023 ರ ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ ಸಹ ಹಿಂದುತ್ವ ಜಪ ಮಾಡುತ್ತಿದೆ. ಕಾಂಗ್ರೆಸ್‌ ಹಿರಿಯ ನಾಯಕ ಜಿ. ಪರಮೇಶ್ವರ್‌ ಹಿಂದೂ ಧರ್ಮದ ಜಪ ಮಾಡುತ್ತಿದ್ದಾರೆ. ಪರಮೇಶ್ವರ್‌ ಅವರ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಡಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಿಂದೂ ಧರ್ಮದ ಬಗ್ಗೆ ಸಮಾಜಕ್ಕೆ ಇನ್ನೊಮ್ಮೆ ತಿಳಿಸಬೇಕು ಎಂದೂ ಕಾಂಗ್ರೆಸ್‌ ನಾಯಕ ಜಿ. ಪರಮೇಶ್ವರ್‌ ಹೇಳಿದ್ದಾರೆ. 
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!