ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

Published : Nov 05, 2022, 12:03 PM ISTUpdated : Nov 05, 2022, 12:09 PM IST

ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ .

2023 ರ ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ ಸಹ ಹಿಂದುತ್ವ ಜಪ ಮಾಡುತ್ತಿದೆ. ಕಾಂಗ್ರೆಸ್‌ ಹಿರಿಯ ನಾಯಕ ಜಿ. ಪರಮೇಶ್ವರ್‌ ಹಿಂದೂ ಧರ್ಮದ ಜಪ ಮಾಡುತ್ತಿದ್ದಾರೆ. ಪರಮೇಶ್ವರ್‌ ಅವರ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಡಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಿಂದೂ ಧರ್ಮದ ಬಗ್ಗೆ ಸಮಾಜಕ್ಕೆ ಇನ್ನೊಮ್ಮೆ ತಿಳಿಸಬೇಕು ಎಂದೂ ಕಾಂಗ್ರೆಸ್‌ ನಾಯಕ ಜಿ. ಪರಮೇಶ್ವರ್‌ ಹೇಳಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್