ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

Published : Nov 05, 2022, 12:03 PM ISTUpdated : Nov 05, 2022, 12:09 PM IST

ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ .

2023 ರ ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ ಸಹ ಹಿಂದುತ್ವ ಜಪ ಮಾಡುತ್ತಿದೆ. ಕಾಂಗ್ರೆಸ್‌ ಹಿರಿಯ ನಾಯಕ ಜಿ. ಪರಮೇಶ್ವರ್‌ ಹಿಂದೂ ಧರ್ಮದ ಜಪ ಮಾಡುತ್ತಿದ್ದಾರೆ. ಪರಮೇಶ್ವರ್‌ ಅವರ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಡಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಿಂದೂ ಧರ್ಮದ ಬಗ್ಗೆ ಸಮಾಜಕ್ಕೆ ಇನ್ನೊಮ್ಮೆ ತಿಳಿಸಬೇಕು ಎಂದೂ ಕಾಂಗ್ರೆಸ್‌ ನಾಯಕ ಜಿ. ಪರಮೇಶ್ವರ್‌ ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!