ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

ಚುನಾವಣೆ ಹೊಸ್ತಿಲಲ್ಲಿ Congress ನಾಯಕರಿಂದ ಹಿಂದುತ್ವ ಜಪ!

Published : Nov 05, 2022, 12:03 PM ISTUpdated : Nov 05, 2022, 12:09 PM IST

ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ .

2023 ರ ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ ಸಹ ಹಿಂದುತ್ವ ಜಪ ಮಾಡುತ್ತಿದೆ. ಕಾಂಗ್ರೆಸ್‌ ಹಿರಿಯ ನಾಯಕ ಜಿ. ಪರಮೇಶ್ವರ್‌ ಹಿಂದೂ ಧರ್ಮದ ಜಪ ಮಾಡುತ್ತಿದ್ದಾರೆ. ಪರಮೇಶ್ವರ್‌ ಅವರ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಏರ್ಪಾಡಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆಯ ಅಟವಿ ಮಠದಲ್ಲಿ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಧರ್ಮಗೋಷ್ಠಿ ಹಾಗೂ ಗೋ ಪೂಜೆಯನ್ನು ಸಹ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ಹಿಂದೂ ಧರ್ಮ, ಗೋ ಪೂಜೆ ಬಗ್ಗೆ ಪರಮೇಶ್ವರ್‌ ಗುಣಗಾನವನ್ನೂ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಿಂದೂ ಧರ್ಮದ ಬಗ್ಗೆ ಸಮಾಜಕ್ಕೆ ಇನ್ನೊಮ್ಮೆ ತಿಳಿಸಬೇಕು ಎಂದೂ ಕಾಂಗ್ರೆಸ್‌ ನಾಯಕ ಜಿ. ಪರಮೇಶ್ವರ್‌ ಹೇಳಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!