ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

Published : Aug 21, 2022, 04:45 PM IST

ಸಿದ್ದರಾಮಯ್ಯ ಕಾರಿನ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಎಂದಾದ್ರೆ ಯಾಕೆ ಆತನನ್ನ ಜೈಲಿನಿಂದ ಬಿಡಿಸಿದ್ರಿ? ಕಾಂಗ್ರೆಸ್‌ ಕಾರ್ಯಕರ್ತನನ್ನು ಬಿಡಿಸಲು ಯಾಕೆ ಅಷ್ಟೊಂದು ಆಸಕ್ತಿ? ಎಂದು ಮಹಾದೇವಪ್ಪ ಅವರು  ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ
 

ಬೆಂಗಳೂರು, (ಆಗಸ್ಟ್.21): ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಸಂಪತ್‌ ಯಾವ ಪಾರ್ಟಿ ಎನ್ನುವ ಬಗ್ಗೆ ಚರ್ಚೆಯಾಗುತ್ತಿದೆ. ಸಂಪತ್ ಮೊದಲಿಗೆ ಕಾಂಗ್ರೆಸ್ ಇದ್ದು, ಇದೀಗ ಬಿಜೆಪಿಯಲ್ಲಿದ್ದಾನೆ. ಈ ಬಗ್ಗೆ ಸಾಕಷ್ಟು ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆದ್ರೆ, ಬಿಜೆಪಿಯುವರು ಆತ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳುತ್ತಿದ್ದಾರೆ.

ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

ಇನ್ನು ಇದಕ್ಕೆ ಮಾಜಿ ಸಚಿವ ಎಚ್‌ಸಿ ಮಹಾದೇವಪ್ಪ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಕಾರಿನ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಎಂದಾದ್ರೆ ಯಾಕೆ ಆತನನ್ನ ಜೈಲಿನಿಂದ ಬಿಡಿಸಿದ್ರಿ? ಕಾಂಗ್ರೆಸ್‌ ಕಾರ್ಯಕರ್ತನನ್ನು ಬಿಡಿಸಲು ಯಾಕೆ ಅಷ್ಟೊಂದು ಆಸಕ್ತಿ? ಎಂದು  ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more