ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

Published : Aug 21, 2022, 04:45 PM IST

ಸಿದ್ದರಾಮಯ್ಯ ಕಾರಿನ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಎಂದಾದ್ರೆ ಯಾಕೆ ಆತನನ್ನ ಜೈಲಿನಿಂದ ಬಿಡಿಸಿದ್ರಿ? ಕಾಂಗ್ರೆಸ್‌ ಕಾರ್ಯಕರ್ತನನ್ನು ಬಿಡಿಸಲು ಯಾಕೆ ಅಷ್ಟೊಂದು ಆಸಕ್ತಿ? ಎಂದು ಮಹಾದೇವಪ್ಪ ಅವರು  ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ
 

ಬೆಂಗಳೂರು, (ಆಗಸ್ಟ್.21): ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಸಂಪತ್‌ ಯಾವ ಪಾರ್ಟಿ ಎನ್ನುವ ಬಗ್ಗೆ ಚರ್ಚೆಯಾಗುತ್ತಿದೆ. ಸಂಪತ್ ಮೊದಲಿಗೆ ಕಾಂಗ್ರೆಸ್ ಇದ್ದು, ಇದೀಗ ಬಿಜೆಪಿಯಲ್ಲಿದ್ದಾನೆ. ಈ ಬಗ್ಗೆ ಸಾಕಷ್ಟು ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆದ್ರೆ, ಬಿಜೆಪಿಯುವರು ಆತ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳುತ್ತಿದ್ದಾರೆ.

ಬಿಜೆಪಿ- ಕಾಂಗ್ರೆಸ್‌ ನಡುವೆ ಜೋರಾಯ್ತು ಮೊಟ್ಟೆ ಪಾಲಿಟಿಕ್ಸ್; ಮಡಿಕೇರಿ ಚಲೋಗೆ ಕೈಪಡೆ ಸಿದ್ಧತೆ

ಇನ್ನು ಇದಕ್ಕೆ ಮಾಜಿ ಸಚಿವ ಎಚ್‌ಸಿ ಮಹಾದೇವಪ್ಪ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಕಾರಿನ ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಎಂದಾದ್ರೆ ಯಾಕೆ ಆತನನ್ನ ಜೈಲಿನಿಂದ ಬಿಡಿಸಿದ್ರಿ? ಕಾಂಗ್ರೆಸ್‌ ಕಾರ್ಯಕರ್ತನನ್ನು ಬಿಡಿಸಲು ಯಾಕೆ ಅಷ್ಟೊಂದು ಆಸಕ್ತಿ? ಎಂದು  ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more