ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್': ಅಧಿಕೃತ ಆದೇಶವೊಂದೇ ಬಾಕಿ

ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್': ಅಧಿಕೃತ ಆದೇಶವೊಂದೇ ಬಾಕಿ

Published : Feb 12, 2021, 04:27 PM IST

ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
 

ನವದೆಹಲಿ, (ಫೆ.12): ಕಳೆದ ಲೋಕಸಭಾ ಲೋಕಸಭಾ ಚುನಾವಣೆ ಕಲಬುರಗಿ ಕ್ಷೇತ್ರದಿಂದಲ್ಲಿ ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.

ಕಾಂಗ್ರೆಸ್‌ ಕಟ್ಟಾಳು ಖರ್ಗೆಗೆ ಈ ಬಾರಿ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬರುತ್ತಾ?

ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!