ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

Published : Nov 20, 2020, 06:18 PM ISTUpdated : Nov 20, 2020, 06:53 PM IST

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು ಎಂದು ಖರ್ಗೆ ಹೇಳಿದ್ದಾರೆ. 

ಬೆಂಗಳೂರು (ನ. 20): ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬ ಕಾರ್ಪೊರೇಟರನ್ನು ಗೆಲ್ಲಿಸಿಕೊಂಡು ಬರಲು ಶಕ್ತಿ ಇಲ್ಲದವರು ಕುಳಿತಲ್ಲೇ ಕಾರುಬಾರು ನಡೆಸುತ್ತಿದ್ದಾರೆ. ಚುನಾವಣೆ ಸೋಲಿಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರನ್ನು ಹೊಣೆಗಾರರು ಎಂದು ಆರೋಪಿಸುತ್ತಾರೆ. ಪಕ್ಷದೊಳಗಿನ ಇಂತಹ ನಾಯಕರ ನಡವಳಿಕೆ ತೀವ್ರ ನೋವುಂಟುಮಾಡುತ್ತಿದೆ. ಈ ಧೋರಣೆ ಸರಿಯಾಗದಿದ್ದರೆ ಕಾಂಗ್ರೆಸ್‌ ಪಕ್ಷವೇ ಸರ್ವನಾಶವಾಗಲಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು. ಹಾಗೆಯೇ ನಮ್ಮನಮ್ಮಲ್ಲೇ ಭಿನ್ನಾಭಿಪ್ರಾಯ ಬಿಡದಿದ್ದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?