ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

Published : Nov 20, 2020, 06:18 PM ISTUpdated : Nov 20, 2020, 06:53 PM IST

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು ಎಂದು ಖರ್ಗೆ ಹೇಳಿದ್ದಾರೆ. 

ಬೆಂಗಳೂರು (ನ. 20): ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬ ಕಾರ್ಪೊರೇಟರನ್ನು ಗೆಲ್ಲಿಸಿಕೊಂಡು ಬರಲು ಶಕ್ತಿ ಇಲ್ಲದವರು ಕುಳಿತಲ್ಲೇ ಕಾರುಬಾರು ನಡೆಸುತ್ತಿದ್ದಾರೆ. ಚುನಾವಣೆ ಸೋಲಿಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರನ್ನು ಹೊಣೆಗಾರರು ಎಂದು ಆರೋಪಿಸುತ್ತಾರೆ. ಪಕ್ಷದೊಳಗಿನ ಇಂತಹ ನಾಯಕರ ನಡವಳಿಕೆ ತೀವ್ರ ನೋವುಂಟುಮಾಡುತ್ತಿದೆ. ಈ ಧೋರಣೆ ಸರಿಯಾಗದಿದ್ದರೆ ಕಾಂಗ್ರೆಸ್‌ ಪಕ್ಷವೇ ಸರ್ವನಾಶವಾಗಲಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು. ಹಾಗೆಯೇ ನಮ್ಮನಮ್ಮಲ್ಲೇ ಭಿನ್ನಾಭಿಪ್ರಾಯ ಬಿಡದಿದ್ದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!