ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

Published : Nov 20, 2020, 06:18 PM ISTUpdated : Nov 20, 2020, 06:53 PM IST

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು ಎಂದು ಖರ್ಗೆ ಹೇಳಿದ್ದಾರೆ. 

ಬೆಂಗಳೂರು (ನ. 20): ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬ ಕಾರ್ಪೊರೇಟರನ್ನು ಗೆಲ್ಲಿಸಿಕೊಂಡು ಬರಲು ಶಕ್ತಿ ಇಲ್ಲದವರು ಕುಳಿತಲ್ಲೇ ಕಾರುಬಾರು ನಡೆಸುತ್ತಿದ್ದಾರೆ. ಚುನಾವಣೆ ಸೋಲಿಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರನ್ನು ಹೊಣೆಗಾರರು ಎಂದು ಆರೋಪಿಸುತ್ತಾರೆ. ಪಕ್ಷದೊಳಗಿನ ಇಂತಹ ನಾಯಕರ ನಡವಳಿಕೆ ತೀವ್ರ ನೋವುಂಟುಮಾಡುತ್ತಿದೆ. ಈ ಧೋರಣೆ ಸರಿಯಾಗದಿದ್ದರೆ ಕಾಂಗ್ರೆಸ್‌ ಪಕ್ಷವೇ ಸರ್ವನಾಶವಾಗಲಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು. ಹಾಗೆಯೇ ನಮ್ಮನಮ್ಮಲ್ಲೇ ಭಿನ್ನಾಭಿಪ್ರಾಯ ಬಿಡದಿದ್ದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ