ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ನ ಸರ್ವನಾಶದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

Published : Nov 20, 2020, 06:18 PM ISTUpdated : Nov 20, 2020, 06:53 PM IST

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು ಎಂದು ಖರ್ಗೆ ಹೇಳಿದ್ದಾರೆ. 

ಬೆಂಗಳೂರು (ನ. 20): ಕಾಂಗ್ರೆಸ್‌ ಪಕ್ಷದಲ್ಲಿ ಒಬ್ಬ ಕಾರ್ಪೊರೇಟರನ್ನು ಗೆಲ್ಲಿಸಿಕೊಂಡು ಬರಲು ಶಕ್ತಿ ಇಲ್ಲದವರು ಕುಳಿತಲ್ಲೇ ಕಾರುಬಾರು ನಡೆಸುತ್ತಿದ್ದಾರೆ. ಚುನಾವಣೆ ಸೋಲಿಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರನ್ನು ಹೊಣೆಗಾರರು ಎಂದು ಆರೋಪಿಸುತ್ತಾರೆ. ಪಕ್ಷದೊಳಗಿನ ಇಂತಹ ನಾಯಕರ ನಡವಳಿಕೆ ತೀವ್ರ ನೋವುಂಟುಮಾಡುತ್ತಿದೆ. ಈ ಧೋರಣೆ ಸರಿಯಾಗದಿದ್ದರೆ ಕಾಂಗ್ರೆಸ್‌ ಪಕ್ಷವೇ ಸರ್ವನಾಶವಾಗಲಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಚುನಾವಣೆ ಸೋತರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಹೊಣೆ ಮಾಡುತ್ತಾರೆ. ಸೋಲು, ಗೆಲುವಿನ ಹೊರೆಯನ್ನು ಬೇರೆಯವರ ಮೇಲೆ ಹಾಕಿ ತಪ್ಪಿಸಿಕೊಳ್ಳುವುದನ್ನು ಮೊದಲು ಬಿಡಬೇಕು. ಹಾಗೆಯೇ ನಮ್ಮನಮ್ಮಲ್ಲೇ ಭಿನ್ನಾಭಿಪ್ರಾಯ ಬಿಡದಿದ್ದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?