ಎಂಬಿ ಪಾಟೀಲ್ ನನ್ನ ಆಪ್ತ..  ಇನ್ನು ಮುಂದೆ ಅವರದ್ದೇ ನಾಯಕತ್ವ

ಎಂಬಿ ಪಾಟೀಲ್ ನನ್ನ ಆಪ್ತ..  ಇನ್ನು ಮುಂದೆ ಅವರದ್ದೇ ನಾಯಕತ್ವ

Published : Mar 28, 2022, 07:46 PM IST

* ಕೆಪಿಸಿಸಿ ಪ್ರಚಾರ ಸಮಿತಿ ಹೊಣೆಗಾರಿಕೆ ಎಂಬಿ ಪಾಟೀಲ್ ಗೆ
* ಸ್ನೇಹಿತನಿಗೆ ಶುಭಾಶಯ ತಿಳಿಸಿದ ಡಿಕೆ ಶಿವಕುಮಾರ್
* ಸಿದ್ಧಾಂತದ ಅಡಿ ಕೆಲಸ ಮಾಡಿಕೊಂಡು ಬಂದಿದ್ದೇವೆ
* ಜಾತಿ-ಧರ್ಮದ ಆಧಾರದಲ್ಲಿ ಸಮಾಜ ಒಡೆಯುವ ಕೆಲಸ ಬಿಜೆಪಿ ಮಾಡುತ್ತಿದೆ 

ಬೆಂಗಳೂರು(ಮಾ. 28)  ಕೆಪಿಸಿಸಿ (KPCC) ಪ್ರಚಾರ ಸಮಿತಿ ಹೊಣೆಗಾರಿಯನ್ನು ಕಾಂಗ್ರೆಸ್ ಹಿರಿಯ ನಾಯಕ ಎಂಬಿ ಪಾಟೀಲ್ (MB Patil) ವಹಿಸಿಕೊಂಡಿದ್ದಾರೆ. ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)  ಎಲ್ಲರೂ ಎಂಬಿ ಪಾಟೀಲ್ ನಾಯಕತ್ವದಲ್ಲಿ ಕೆಲಸ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ನಲ್ಲಿ ಏನಾಗುತ್ತಿದೆ?

ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ (Congress) ಅಧಿಕಾರ ಎಲ್ಲ ವರ್ಗದವರ ಅಧಿಕಾರ.  ಕಾರ್ಯಕರ್ತರೆಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು. 

 

 

 


 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more