ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌'

ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌'

Published : Apr 18, 2022, 05:06 PM IST

ಗುತ್ತಿಗೆದಾರರು 40% ಕಮಿಷತ್ ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ  ಅವರು  ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.  ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಬಾಗಲಕೋಟೆ, (ಏ.18):  ಕೇವಲ ಗುತ್ತಿಗೆದಾರರಿಂದ ಮಾತ್ರವಲ್ಲ, ಮಠಾಧೀಶರಿಂದಲೂ ಪರ್ಸೆಂಟೇಜ್ ಕೇಳುತ್ತಿದೆ ಎಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಕೇಳಿಬಂದಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

ಹೌದು...ಗುತ್ತಿಗೆದಾರರು 40% ಕಮಿಷತ್ ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ  ಅವರು  ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.  ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more