ಕುಂದಾನಗರಿಯಲ್ಲಿ ರಾಹುಲ್‌ ಕ್ಯಾಂಪೇನ್‌: ಲಿಂಗಾಯತ ನಾಯಕರಿಗೆ ಹೆಚ್ಚಿನ ಜವಬ್ದಾರಿ!

ಕುಂದಾನಗರಿಯಲ್ಲಿ ರಾಹುಲ್‌ ಕ್ಯಾಂಪೇನ್‌: ಲಿಂಗಾಯತ ನಾಯಕರಿಗೆ ಹೆಚ್ಚಿನ ಜವಬ್ದಾರಿ!

Published : Apr 24, 2023, 10:35 AM IST

ಬೆಳಗಾವಿಯ ರಾಮದುರ್ಗದಲ್ಲಿ ರಾಹುಲ್‌ ಮತಬೇಟೆ
ಕಾಂಗ್ರೆಸ್ ಅಭ್ಯರ್ಥಿ ಪರ ರಾಹುಲ್‌ ಗಾಂಧಿ ಪ್ರಚಾರ
ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಸಂವಾದ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಹುಲ್‌ ಗಾಂಧಿ ರಾಜ್ಯದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಬಳಿಕ ಇಂದು ಬೆಳಗಾವಿಯಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಜಿಲ್ಲೆಯ ರಾಮದುರ್ಗದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಎಂ. ಪಣ್ಣಣ ಪರ ಮತಬೇಟೆ ಮಾಡಲಿದ್ದಾರೆ. ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌, ಜಿಲ್ಲೆಯ 50 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸೋಕೆ ರಣತಂತ್ರವನ್ನು ಮಾಡುತ್ತಿದೆ. 50ರಲ್ಲಿ 30ನ್ನು ಗೆಲ್ಲುವುದು ಕಾಂಗ್ರೆಸ್ ಗುರಿಯಾಗಿದೆ. ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಗಾಂಧಿ ಸಂವಾದ ನಡೆಸಲಿದ್ದಾರೆ. ಅಲ್ಲದೇ ಲಿಂಗಾಯತ ನಾಯಕರ ಜೊತೆ ರಾಹುಲ್‌ ಗಾಂಧಿ ಸಭೆ ನಡೆಸಿ, ಅವರಿಗೆ ಹೆಚ್ಚಿನ ಜವಬ್ದಾರಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more