ಕುಂದಾನಗರಿಯಲ್ಲಿ ರಾಹುಲ್‌ ಕ್ಯಾಂಪೇನ್‌: ಲಿಂಗಾಯತ ನಾಯಕರಿಗೆ ಹೆಚ್ಚಿನ ಜವಬ್ದಾರಿ!

ಕುಂದಾನಗರಿಯಲ್ಲಿ ರಾಹುಲ್‌ ಕ್ಯಾಂಪೇನ್‌: ಲಿಂಗಾಯತ ನಾಯಕರಿಗೆ ಹೆಚ್ಚಿನ ಜವಬ್ದಾರಿ!

Published : Apr 24, 2023, 10:35 AM IST

ಬೆಳಗಾವಿಯ ರಾಮದುರ್ಗದಲ್ಲಿ ರಾಹುಲ್‌ ಮತಬೇಟೆ
ಕಾಂಗ್ರೆಸ್ ಅಭ್ಯರ್ಥಿ ಪರ ರಾಹುಲ್‌ ಗಾಂಧಿ ಪ್ರಚಾರ
ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಸಂವಾದ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಹುಲ್‌ ಗಾಂಧಿ ರಾಜ್ಯದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಬಳಿಕ ಇಂದು ಬೆಳಗಾವಿಯಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಜಿಲ್ಲೆಯ ರಾಮದುರ್ಗದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಎಂ. ಪಣ್ಣಣ ಪರ ಮತಬೇಟೆ ಮಾಡಲಿದ್ದಾರೆ. ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌, ಜಿಲ್ಲೆಯ 50 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸೋಕೆ ರಣತಂತ್ರವನ್ನು ಮಾಡುತ್ತಿದೆ. 50ರಲ್ಲಿ 30ನ್ನು ಗೆಲ್ಲುವುದು ಕಾಂಗ್ರೆಸ್ ಗುರಿಯಾಗಿದೆ. ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಗಾಂಧಿ ಸಂವಾದ ನಡೆಸಲಿದ್ದಾರೆ. ಅಲ್ಲದೇ ಲಿಂಗಾಯತ ನಾಯಕರ ಜೊತೆ ರಾಹುಲ್‌ ಗಾಂಧಿ ಸಭೆ ನಡೆಸಿ, ಅವರಿಗೆ ಹೆಚ್ಚಿನ ಜವಬ್ದಾರಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more