ಕುಂದಾನಗರಿಯಲ್ಲಿ ರಾಹುಲ್‌ ಕ್ಯಾಂಪೇನ್‌: ಲಿಂಗಾಯತ ನಾಯಕರಿಗೆ ಹೆಚ್ಚಿನ ಜವಬ್ದಾರಿ!

ಕುಂದಾನಗರಿಯಲ್ಲಿ ರಾಹುಲ್‌ ಕ್ಯಾಂಪೇನ್‌: ಲಿಂಗಾಯತ ನಾಯಕರಿಗೆ ಹೆಚ್ಚಿನ ಜವಬ್ದಾರಿ!

Published : Apr 24, 2023, 10:35 AM IST

ಬೆಳಗಾವಿಯ ರಾಮದುರ್ಗದಲ್ಲಿ ರಾಹುಲ್‌ ಮತಬೇಟೆ
ಕಾಂಗ್ರೆಸ್ ಅಭ್ಯರ್ಥಿ ಪರ ರಾಹುಲ್‌ ಗಾಂಧಿ ಪ್ರಚಾರ
ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಸಂವಾದ

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಹುಲ್‌ ಗಾಂಧಿ ರಾಜ್ಯದಲ್ಲಿ ಪ್ರಚಾರವನ್ನು ಮಾಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಬಳಿಕ ಇಂದು ಬೆಳಗಾವಿಯಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಜಿಲ್ಲೆಯ ರಾಮದುರ್ಗದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಎಂ. ಪಣ್ಣಣ ಪರ ಮತಬೇಟೆ ಮಾಡಲಿದ್ದಾರೆ. ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌, ಜಿಲ್ಲೆಯ 50 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸೋಕೆ ರಣತಂತ್ರವನ್ನು ಮಾಡುತ್ತಿದೆ. 50ರಲ್ಲಿ 30ನ್ನು ಗೆಲ್ಲುವುದು ಕಾಂಗ್ರೆಸ್ ಗುರಿಯಾಗಿದೆ. ಬಳಿಕ ಕಬ್ಬು ಬೆಳೆಗಾರರ ಜೊತೆ ರಾಹುಲ್‌ ಗಾಂಧಿ ಸಂವಾದ ನಡೆಸಲಿದ್ದಾರೆ. ಅಲ್ಲದೇ ಲಿಂಗಾಯತ ನಾಯಕರ ಜೊತೆ ರಾಹುಲ್‌ ಗಾಂಧಿ ಸಭೆ ನಡೆಸಿ, ಅವರಿಗೆ ಹೆಚ್ಚಿನ ಜವಬ್ದಾರಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more