ಎದುರಾಳಿಗಳ ಹಿಮ್ಮೆಟ್ಟಿಸೋಕೆ ರಾಹುಲ್  ಬಳಿ ಭರ್ಜರಿ ಅಸ್ತ್ರ..!

ಎದುರಾಳಿಗಳ ಹಿಮ್ಮೆಟ್ಟಿಸೋಕೆ ರಾಹುಲ್ ಬಳಿ ಭರ್ಜರಿ ಅಸ್ತ್ರ..!

Published : Nov 29, 2022, 09:01 PM IST

ಮುಂದಿನ ಲೋಕಸಭಾ ಚುನಾವಣೆಗೆ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ನ ಸಿದ್ಧತೆ ಈಗಾಗಲೇ ಆರಂಭವಾಗಿದೆ. ಭಾರತ್‌ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರಾಹುಲ್‌ ಗಾಂಧಿಗೆ ಎದುರಾಳಿಯನ್ನು ಹಿಮ್ಮೆಟ್ಟಿಸೋಕೆ ಭರ್ಜರಿ ಅಸ್ತ್ರವೊಂದು ಸಿಕ್ಕಿದೆ.
 

ಬೆಂಗಳೂರು (ನ.29): ಎದುರಾಳಿಗಳ ಹಿಮ್ಮೆಟ್ಟಿಸೋಕೆ ರಾಹುಲ್ ಗಾಂಧಿ ಬಳಿ ಸಿದ್ಧವಾಗಿದೆ ಭರ್ಜರಿ ಅಸ್ತ್ರ. ಅದೊಂದು ಅಸ್ತ್ರಕ್ಕೆ ಕಾಂಗ್ರೆಸ್ ಶತ್ರುಗಳು ಸುಸ್ತಾಗ್ತಾರಾ, ಅನ್ನೋ ಲೆಕ್ಕಾಚಾರ ಶುರುವಾಗಿದೆ.  ಮೋದಿ ಅವರ ಅಸ್ತ್ರವನ್ನೇ ರಾಹುಲ್ ಈಗ ಪ್ರತ್ಯಸ್ತ್ರ ಮಾಡಿಕೊಂಡರೇ ಎನ್ನುವ ಅನುಮಾನ ಕಾಡಿದೆ. 

ಹೌದು, ರಾಹುಲ್ ಗಾಂಧಿ ಅವರೀಗ ಎದುರಾಳಿಗಳ ವಿರುದ್ಧ ಫಿಟ್ನೆಸ್ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಆದರೆ, ಇದರಿಂದ ಯಾರಿಗೆ ಹೇಗೆ ಆಘಾತ ಎದುರಾಲಿದೆ.? ರಾಹುಲ್ ಗಾಂಧಿ ಅವರಿಗೆ ಹೇಗೆ ಲಾಭವಾಗಲಿದೆ? ಅನ್ನೋದರ ಕುತೂಹಲವಿದೆ. ರಾಹುಲ್ ಗಾಂಧಿ ಅವರೇನೋ ಬಲಭೀಮ ಅನ್ನೋದು, ಯಾತ್ರೆ ಮೂಲಕ ಗೊತ್ತಾಗುತ್ತಿದೆ. 

ರಾಹುಲ್‌ ಈಗ ನೋಡಲು ಸದ್ದಾಂ ಹುಸೇನ್‌ ರೀತಿ ಕಾಣ್ತಾರೆ: ಅಸ್ಸಾಂ ಸಿಎಂ ವಂಗ್ಯ

ರಾಹುಲ್ ಗಾಂಧಿ ಅವರು ಫಿಟ್ನೆಸ್ ಮೂಲಕ ಎದುರಾಳಿಗಳನ್ನ ಸೋಲಿಸೋಕೆ ನೋಡ್ತಾ ಇದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇದೇ ಅಸ್ತ್ರವನ್ನು ಬಳಸಿಕೊಂಡು ಮುಂಚಿನ ಚುನಾವಣೆಯನ್ನು ಎದುರಿಸುವ ಯೋಜನೆಯಲ್ಲಿದ್ದಾರೆ ಕಾಂಗ್ರೆಸ್‌ನ ಯುವರಾಜ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more