ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

Suvarna News   | Asianet News
Published : Oct 13, 2021, 01:06 PM IST

ಕೆಪಿಸಿಸಿ ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅವರೊಬ್ಬ ಕರಪ್ಟ್ ಎಂದಿದ್ದ ಮುಖಂಡ ಸಲೀಂ ತಲೆದಂಡವಾಗಿದೆ. 

ಕಾಂಗ್ರೆಸ್‌ನಲ್ಲಿ ಸುವರ್ಣನ್ಯೂಸ್ ವರದಿ ಸಂಚಲನ ಮೂಡಿಸಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ  ಕಾಂಗ್ರೆಸ್ ಪಕ್ಷದಿಂದಲೇ ಸಲೀಂ ಅವರನ್ನು ಅಮಾನತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಅ.13):  ಕೆಪಿಸಿಸಿ (KPCC) ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK shivakumar) ವಿರುದ್ಧ ಅವರೊಬ್ಬ ಕರಪ್ಟ್ ಎಂದಿದ್ದ ಮುಖಂಡ ಸಲೀಂ ತಲೆದಂಡವಾಗಿದೆ. 

ಕಾಂಗ್ರೆಸ್‌ನಲ್ಲಿ ಸುವರ್ಣನ್ಯೂಸ್ ವರದಿ ಸಂಚಲನ ಮೂಡಿಸಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ  ಕಾಂಗ್ರೆಸ್ ಪಕ್ಷದಿಂದಲೇ ಸಲೀಂ ಅವರನ್ನು ಅಮಾನತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.  

ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ : ಉಗ್ರಪ್ಪ ರಿಯಾಕ್ಷನ್

ಕೆಪಿಸಿಸಿ ಕಚೇರಿಯಲ್ಲೇ ಕುಳಿತು ಮುಖಂಡ ಸಲೀಂ ಹಾಗು ವಿ.ಎಸ್ ಉಗ್ರಪ್ಪ  ಡಿಕೆ ಶಿವಕುಮಾರ್ ವಿರುದ್ಧ  ಮಾತನಾಡಿದ್ದು, ಅವರೊಬ್ಬ ಭ್ರಷ್ಟ ಎಂದಿದ್ದರು. ಇದರಿಂದ ಸದ್ಯ ಸಲೀಂ ಅವರನ್ನು ಸಸ್ಪೆಂಡ್  ಮಾಡಿ ಆದೇಶಿಸಲಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!