ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

Suvarna News   | Asianet News
Published : Oct 13, 2021, 01:06 PM IST

ಕೆಪಿಸಿಸಿ ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅವರೊಬ್ಬ ಕರಪ್ಟ್ ಎಂದಿದ್ದ ಮುಖಂಡ ಸಲೀಂ ತಲೆದಂಡವಾಗಿದೆ. 

ಕಾಂಗ್ರೆಸ್‌ನಲ್ಲಿ ಸುವರ್ಣನ್ಯೂಸ್ ವರದಿ ಸಂಚಲನ ಮೂಡಿಸಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ  ಕಾಂಗ್ರೆಸ್ ಪಕ್ಷದಿಂದಲೇ ಸಲೀಂ ಅವರನ್ನು ಅಮಾನತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಅ.13):  ಕೆಪಿಸಿಸಿ (KPCC) ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK shivakumar) ವಿರುದ್ಧ ಅವರೊಬ್ಬ ಕರಪ್ಟ್ ಎಂದಿದ್ದ ಮುಖಂಡ ಸಲೀಂ ತಲೆದಂಡವಾಗಿದೆ. 

ಕಾಂಗ್ರೆಸ್‌ನಲ್ಲಿ ಸುವರ್ಣನ್ಯೂಸ್ ವರದಿ ಸಂಚಲನ ಮೂಡಿಸಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ  ಕಾಂಗ್ರೆಸ್ ಪಕ್ಷದಿಂದಲೇ ಸಲೀಂ ಅವರನ್ನು ಅಮಾನತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.  

ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ : ಉಗ್ರಪ್ಪ ರಿಯಾಕ್ಷನ್

ಕೆಪಿಸಿಸಿ ಕಚೇರಿಯಲ್ಲೇ ಕುಳಿತು ಮುಖಂಡ ಸಲೀಂ ಹಾಗು ವಿ.ಎಸ್ ಉಗ್ರಪ್ಪ  ಡಿಕೆ ಶಿವಕುಮಾರ್ ವಿರುದ್ಧ  ಮಾತನಾಡಿದ್ದು, ಅವರೊಬ್ಬ ಭ್ರಷ್ಟ ಎಂದಿದ್ದರು. ಇದರಿಂದ ಸದ್ಯ ಸಲೀಂ ಅವರನ್ನು ಸಸ್ಪೆಂಡ್  ಮಾಡಿ ಆದೇಶಿಸಲಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!