ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

ಡಿಕೆಶಿ ವಿರುದ್ಧದ ಹೇಳಿಕೆ : ಕಾಂಗ್ರೆಸ್ ಮುಖಂಡ ಪಕ್ಷದಿಂದ ಸಸ್ಪೆಂಡ್

Suvarna News   | Asianet News
Published : Oct 13, 2021, 01:06 PM IST

ಕೆಪಿಸಿಸಿ ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅವರೊಬ್ಬ ಕರಪ್ಟ್ ಎಂದಿದ್ದ ಮುಖಂಡ ಸಲೀಂ ತಲೆದಂಡವಾಗಿದೆ. 

ಕಾಂಗ್ರೆಸ್‌ನಲ್ಲಿ ಸುವರ್ಣನ್ಯೂಸ್ ವರದಿ ಸಂಚಲನ ಮೂಡಿಸಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ  ಕಾಂಗ್ರೆಸ್ ಪಕ್ಷದಿಂದಲೇ ಸಲೀಂ ಅವರನ್ನು ಅಮಾನತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ಅ.13):  ಕೆಪಿಸಿಸಿ (KPCC) ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK shivakumar) ವಿರುದ್ಧ ಅವರೊಬ್ಬ ಕರಪ್ಟ್ ಎಂದಿದ್ದ ಮುಖಂಡ ಸಲೀಂ ತಲೆದಂಡವಾಗಿದೆ. 

ಕಾಂಗ್ರೆಸ್‌ನಲ್ಲಿ ಸುವರ್ಣನ್ಯೂಸ್ ವರದಿ ಸಂಚಲನ ಮೂಡಿಸಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ  ಕಾಂಗ್ರೆಸ್ ಪಕ್ಷದಿಂದಲೇ ಸಲೀಂ ಅವರನ್ನು ಅಮಾನತು ಮಾಡಿದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.  

ಕಾಂಗ್ರೆಸ್ ನಾಯಕರಿಂದಲೇ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ : ಉಗ್ರಪ್ಪ ರಿಯಾಕ್ಷನ್

ಕೆಪಿಸಿಸಿ ಕಚೇರಿಯಲ್ಲೇ ಕುಳಿತು ಮುಖಂಡ ಸಲೀಂ ಹಾಗು ವಿ.ಎಸ್ ಉಗ್ರಪ್ಪ  ಡಿಕೆ ಶಿವಕುಮಾರ್ ವಿರುದ್ಧ  ಮಾತನಾಡಿದ್ದು, ಅವರೊಬ್ಬ ಭ್ರಷ್ಟ ಎಂದಿದ್ದರು. ಇದರಿಂದ ಸದ್ಯ ಸಲೀಂ ಅವರನ್ನು ಸಸ್ಪೆಂಡ್  ಮಾಡಿ ಆದೇಶಿಸಲಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್