ಇದೇನಿದು.. ರಮೇಶ್ ಜಾರಕಿಹೊಳಿ ಗೆಲುವಿನ ರಹಸ್ಯ ಹೇಳಿದ ಸತೀಶ್!

ಇದೇನಿದು.. ರಮೇಶ್ ಜಾರಕಿಹೊಳಿ ಗೆಲುವಿನ ರಹಸ್ಯ ಹೇಳಿದ ಸತೀಶ್!

Published : Dec 15, 2019, 09:04 PM ISTUpdated : Dec 15, 2019, 09:12 PM IST

ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬರದೆ ಇದ್ದಿದ್ದರೆ ರಮೇಶ್ ಜಾರಕಿಹೊಳಿ ಮೂರನೇ ಸ್ಥಾನಕ್ಕೆ ಹೋಗುತ್ತಿದ್ದ ಎಂದು ಸತೀಶ್ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. 

ಗೋಕಾಕ್ ನಲ್ಲಿ ಈಗಿನಿಂದಲೇ ಕಾಂಗ್ರೆಸ್ ಕಟ್ಟುವ ಕಾರ್ಯ ಮಾಡುತ್ತಿದ್ದು ಮುಂದಿನ ಜನರಲ್ ಎಲೆಕ್ಷನ್ ಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಗೋಕಾಕ್(ಡಿ. 15) ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬರದೆ ಇದ್ದಿದ್ದರೆ ರಮೇಶ್ ಜಾರಕಿಹೊಳಿ ಮೂರನೇ ಸ್ಥಾನಕ್ಕೆ ಹೋಗುತ್ತಿದ್ದ ಎಂದು ಸತೀಶ್ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. 

ಗೋಕಾಕ್ ನಲ್ಲಿ ಈಗಿನಿಂದಲೇ ಕಾಂಗ್ರೆಸ್ ಕಟ್ಟುವ ಕಾರ್ಯ ಮಾಡುತ್ತಿದ್ದು ಮುಂದಿನ ಜನರಲ್ ಎಲೆಕ್ಷನ್ ಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!