ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

Published : May 31, 2022, 11:15 AM IST

ಕಾಂಗ್ರೆಸ್‌ಗೆ ಸಂಖ್ಯಾಬಲ ಇಲ್ಲದಿದ್ದರೂ ಸಹ ಮನ್ಸೂರ್ ಖಾನ್ ಅವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಲೇಹರ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇವೆರಡು ಪಕ್ಷಗಳ ಮಧ್ಯೆ ಜೆಡಿಎಸ್‌ ಸಹ ಕುಪೇಂದ್ರ ರೆಡ್ಡಿ ಅವರನ್ನು ಸಹ ಕಣಕ್ಕಿಳಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕಾಚಾರವನ್ನು  ಉಲ್ಟಾ ಮಾಡಿದ್ದಾರೆ.

ಬೆಂಗಳೂರು, (ಮೇ.31): ರಾಜ್ಯಸಭಾ ಚುನಾವಣೆಯ ಮೇಲೆ ಮೂರು ಪಕ್ಷಗಳ ಕಣ್ಣು ಬಿದ್ದಿದೆ. 4 ಸ್ಥಾನಗಳಿಗೆ ನಡೆಯುತ್ತಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸಜ್ಜಾಗಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದರೆ 4ನೇ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸ್ಥಾನಗಳ ಕೊರತೆ ಎದುರಾಗಲಿದೆ.

ರಾಜ್ಯಸಭೆಯ 4ನೇ ಸ್ಥಾನಕ್ಕೆ 3 ಪಕ್ಷಗಳಿಂದ ಪೈಪೋಟಿ..!

ಕಾಂಗ್ರೆಸ್‌ಗೆ ಸಂಖ್ಯಾಬಲ ಇಲ್ಲದಿದ್ದರೂ ಸಹ ಮನ್ಸೂರ್ ಖಾನ್ ಅವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಲೇಹರ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇವೆರಡು ಪಕ್ಷಗಳ ಮಧ್ಯೆ ಜೆಡಿಎಸ್‌ ಸಹ ಕುಪೇಂದ್ರ ರೆಡ್ಡಿ ಅವರನ್ನು ಸಹ ಕಣಕ್ಕಿಳಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕಾಚಾರವನ್ನು  ಉಲ್ಟಾ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more