ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

Published : May 31, 2022, 11:15 AM IST

ಕಾಂಗ್ರೆಸ್‌ಗೆ ಸಂಖ್ಯಾಬಲ ಇಲ್ಲದಿದ್ದರೂ ಸಹ ಮನ್ಸೂರ್ ಖಾನ್ ಅವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಲೇಹರ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇವೆರಡು ಪಕ್ಷಗಳ ಮಧ್ಯೆ ಜೆಡಿಎಸ್‌ ಸಹ ಕುಪೇಂದ್ರ ರೆಡ್ಡಿ ಅವರನ್ನು ಸಹ ಕಣಕ್ಕಿಳಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕಾಚಾರವನ್ನು  ಉಲ್ಟಾ ಮಾಡಿದ್ದಾರೆ.

ಬೆಂಗಳೂರು, (ಮೇ.31): ರಾಜ್ಯಸಭಾ ಚುನಾವಣೆಯ ಮೇಲೆ ಮೂರು ಪಕ್ಷಗಳ ಕಣ್ಣು ಬಿದ್ದಿದೆ. 4 ಸ್ಥಾನಗಳಿಗೆ ನಡೆಯುತ್ತಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸಜ್ಜಾಗಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದರೆ 4ನೇ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸ್ಥಾನಗಳ ಕೊರತೆ ಎದುರಾಗಲಿದೆ.

ರಾಜ್ಯಸಭೆಯ 4ನೇ ಸ್ಥಾನಕ್ಕೆ 3 ಪಕ್ಷಗಳಿಂದ ಪೈಪೋಟಿ..!

ಕಾಂಗ್ರೆಸ್‌ಗೆ ಸಂಖ್ಯಾಬಲ ಇಲ್ಲದಿದ್ದರೂ ಸಹ ಮನ್ಸೂರ್ ಖಾನ್ ಅವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಲೇಹರ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇವೆರಡು ಪಕ್ಷಗಳ ಮಧ್ಯೆ ಜೆಡಿಎಸ್‌ ಸಹ ಕುಪೇಂದ್ರ ರೆಡ್ಡಿ ಅವರನ್ನು ಸಹ ಕಣಕ್ಕಿಳಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕಾಚಾರವನ್ನು  ಉಲ್ಟಾ ಮಾಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more