ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

Published : May 31, 2022, 11:15 AM IST

ಕಾಂಗ್ರೆಸ್‌ಗೆ ಸಂಖ್ಯಾಬಲ ಇಲ್ಲದಿದ್ದರೂ ಸಹ ಮನ್ಸೂರ್ ಖಾನ್ ಅವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಲೇಹರ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇವೆರಡು ಪಕ್ಷಗಳ ಮಧ್ಯೆ ಜೆಡಿಎಸ್‌ ಸಹ ಕುಪೇಂದ್ರ ರೆಡ್ಡಿ ಅವರನ್ನು ಸಹ ಕಣಕ್ಕಿಳಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕಾಚಾರವನ್ನು  ಉಲ್ಟಾ ಮಾಡಿದ್ದಾರೆ.

ಬೆಂಗಳೂರು, (ಮೇ.31): ರಾಜ್ಯಸಭಾ ಚುನಾವಣೆಯ ಮೇಲೆ ಮೂರು ಪಕ್ಷಗಳ ಕಣ್ಣು ಬಿದ್ದಿದೆ. 4 ಸ್ಥಾನಗಳಿಗೆ ನಡೆಯುತ್ತಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸಜ್ಜಾಗಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದರೆ 4ನೇ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸ್ಥಾನಗಳ ಕೊರತೆ ಎದುರಾಗಲಿದೆ.

ರಾಜ್ಯಸಭೆಯ 4ನೇ ಸ್ಥಾನಕ್ಕೆ 3 ಪಕ್ಷಗಳಿಂದ ಪೈಪೋಟಿ..!

ಕಾಂಗ್ರೆಸ್‌ಗೆ ಸಂಖ್ಯಾಬಲ ಇಲ್ಲದಿದ್ದರೂ ಸಹ ಮನ್ಸೂರ್ ಖಾನ್ ಅವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಲೇಹರ್ ಸಿಂಗ್ ಅವರನ್ನ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇವೆರಡು ಪಕ್ಷಗಳ ಮಧ್ಯೆ ಜೆಡಿಎಸ್‌ ಸಹ ಕುಪೇಂದ್ರ ರೆಡ್ಡಿ ಅವರನ್ನು ಸಹ ಕಣಕ್ಕಿಳಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೆಕ್ಕಾಚಾರವನ್ನು  ಉಲ್ಟಾ ಮಾಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more