ರಾಸಲೀಲೆ ಸಿ.ಡಿ: ಕೋರ್ಟ್‌ ಮೊರೆ ಹೋದ ಮತ್ತೆ 6 ಸಚಿವರು, ಸರ್ಕಾರದ ವಿರುದ್ಧ ಸಿದ್ದು ಗುಡುಗು

ರಾಸಲೀಲೆ ಸಿ.ಡಿ: ಕೋರ್ಟ್‌ ಮೊರೆ ಹೋದ ಮತ್ತೆ 6 ಸಚಿವರು, ಸರ್ಕಾರದ ವಿರುದ್ಧ ಸಿದ್ದು ಗುಡುಗು

Published : Mar 06, 2021, 04:32 PM IST

ಕೆಲ ಸಚಿವರುಗಳಿಗೆ ಢವ-ಢವ ಶುರುವಾಗಿದ್ದು, ತಮ್ಮ ವಿರುದ್ಧ ಯಾವುದೇ ಮಾನಹಾನಿ ಮಾಡುವಂತ ಸುದ್ದಿ ಬಿತ್ತರಿಸದಂತೆ ಸೂಚಿಸಲು ಕೋರ್ಟ್‌ ಮೊರೆ ಹೋಗಿದ್ದಾರೆ. ಇನ್ನು ಈ ಬಗ್ಗೆ ಸಿದ್ದು ಗುಡುಗಿದ್ದಾರೆ.

ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅಲ್ಲದೇ ಬಿಜೆಪಿಗೆ ಭಾರೀ ಮುಜುಗರು ಉಂಟುಮಾಡಿದೆ.

ರಾಸಲೀಲೆ ಸಿ.ಡಿ: ರಮೇಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕಿ ಗರಂ

ಈ ಪ್ರಕರಣ ಇನ್ನುಳಿದ ಕೆಲ ಸಚಿವರುಗಳಿಗೆ ಢವ-ಢವ ಶುರುವಾಗಿದ್ದು, ತಮ್ಮ ವಿರುದ್ಧ ಯಾವುದೇ ಮಾನಹಾನಿ ಮಾಡುವಂತ ಸುದ್ದಿ ಬಿತ್ತರಿಸದಂತೆ ಸೂಚಿಸಲು ಕೋರ್ಟ್‌ ಮೊರೆ ಹೋಗಿದ್ದಾರೆ. ಇನ್ನು ಈ ಬಗ್ಗೆ ಸಿದ್ದು ಗುಡುಗಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?