ರಾಸಲೀಲೆ ಸಿ.ಡಿ: ಕೋರ್ಟ್‌ ಮೊರೆ ಹೋದ ಮತ್ತೆ 6 ಸಚಿವರು, ಸರ್ಕಾರದ ವಿರುದ್ಧ ಸಿದ್ದು ಗುಡುಗು

ರಾಸಲೀಲೆ ಸಿ.ಡಿ: ಕೋರ್ಟ್‌ ಮೊರೆ ಹೋದ ಮತ್ತೆ 6 ಸಚಿವರು, ಸರ್ಕಾರದ ವಿರುದ್ಧ ಸಿದ್ದು ಗುಡುಗು

Published : Mar 06, 2021, 04:32 PM IST

ಕೆಲ ಸಚಿವರುಗಳಿಗೆ ಢವ-ಢವ ಶುರುವಾಗಿದ್ದು, ತಮ್ಮ ವಿರುದ್ಧ ಯಾವುದೇ ಮಾನಹಾನಿ ಮಾಡುವಂತ ಸುದ್ದಿ ಬಿತ್ತರಿಸದಂತೆ ಸೂಚಿಸಲು ಕೋರ್ಟ್‌ ಮೊರೆ ಹೋಗಿದ್ದಾರೆ. ಇನ್ನು ಈ ಬಗ್ಗೆ ಸಿದ್ದು ಗುಡುಗಿದ್ದಾರೆ.

ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅಲ್ಲದೇ ಬಿಜೆಪಿಗೆ ಭಾರೀ ಮುಜುಗರು ಉಂಟುಮಾಡಿದೆ.

ರಾಸಲೀಲೆ ಸಿ.ಡಿ: ರಮೇಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕಿ ಗರಂ

ಈ ಪ್ರಕರಣ ಇನ್ನುಳಿದ ಕೆಲ ಸಚಿವರುಗಳಿಗೆ ಢವ-ಢವ ಶುರುವಾಗಿದ್ದು, ತಮ್ಮ ವಿರುದ್ಧ ಯಾವುದೇ ಮಾನಹಾನಿ ಮಾಡುವಂತ ಸುದ್ದಿ ಬಿತ್ತರಿಸದಂತೆ ಸೂಚಿಸಲು ಕೋರ್ಟ್‌ ಮೊರೆ ಹೋಗಿದ್ದಾರೆ. ಇನ್ನು ಈ ಬಗ್ಗೆ ಸಿದ್ದು ಗುಡುಗಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್