Jul 3, 2021, 6:58 PM IST
ಬೆಂಗಳೂರು(ಜು.03): ಕೇಂದ್ರದ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಮೊದಲು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲಿ, ಬಳಿಕ ರಾಜ್ಯ ಸುಂಕ ಇಳಿಸುವ ಮಾತನಾಡಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ರಾಜ್ಯಕ್ಕೆ 5 ಸಾವಿರ ಕೋಟಿ ರೂಪಾಯಿ ಅನ್ಯಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.