ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

Published : Oct 26, 2020, 08:40 PM IST

ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದಾರೆ.

ಯಾದಗಿರಿ, (ಅ.26): ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಸಭೆ ಸಮಾರಂಭಗಳಲ್ಲಿ ಅಥವಾ ವಿಧಾನಸೌಧ ಪ್ರವೇಶಿಸಲೀ, ಇನ್ನು ರಾಜಕೀಯ ಚಟುವಟಿಕೆಗಳೇ ಇರಲಿ, ರೇವಣ್ಣ ತಮ್ಮ ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುವುದು ಸಹಜ.

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..! 

ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದು, ನಿಂಬೆ ಹಣ್ಣಿನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ವಿಡಿಯೋನಲ್ಲಿ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!