ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

Published : Oct 26, 2020, 08:40 PM IST

ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದಾರೆ.

ಯಾದಗಿರಿ, (ಅ.26): ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಸಭೆ ಸಮಾರಂಭಗಳಲ್ಲಿ ಅಥವಾ ವಿಧಾನಸೌಧ ಪ್ರವೇಶಿಸಲೀ, ಇನ್ನು ರಾಜಕೀಯ ಚಟುವಟಿಕೆಗಳೇ ಇರಲಿ, ರೇವಣ್ಣ ತಮ್ಮ ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುವುದು ಸಹಜ.

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..! 

ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದು, ನಿಂಬೆ ಹಣ್ಣಿನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ವಿಡಿಯೋನಲ್ಲಿ ನೋಡಿ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?