ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

Published : Oct 26, 2020, 08:40 PM IST

ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದಾರೆ.

ಯಾದಗಿರಿ, (ಅ.26): ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಸಭೆ ಸಮಾರಂಭಗಳಲ್ಲಿ ಅಥವಾ ವಿಧಾನಸೌಧ ಪ್ರವೇಶಿಸಲೀ, ಇನ್ನು ರಾಜಕೀಯ ಚಟುವಟಿಕೆಗಳೇ ಇರಲಿ, ರೇವಣ್ಣ ತಮ್ಮ ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುವುದು ಸಹಜ.

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..! 

ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದು, ನಿಂಬೆ ಹಣ್ಣಿನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ವಿಡಿಯೋನಲ್ಲಿ ನೋಡಿ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?