ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

Published : Oct 26, 2020, 08:40 PM IST

ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದಾರೆ.

ಯಾದಗಿರಿ, (ಅ.26): ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಸಭೆ ಸಮಾರಂಭಗಳಲ್ಲಿ ಅಥವಾ ವಿಧಾನಸೌಧ ಪ್ರವೇಶಿಸಲೀ, ಇನ್ನು ರಾಜಕೀಯ ಚಟುವಟಿಕೆಗಳೇ ಇರಲಿ, ರೇವಣ್ಣ ತಮ್ಮ ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುವುದು ಸಹಜ.

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..! 

ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದು, ನಿಂಬೆ ಹಣ್ಣಿನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ವಿಡಿಯೋನಲ್ಲಿ ನೋಡಿ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?