ಸಿಎಂ ಬದಲಾವಣೆ ಚರ್ಚೆ: ಬಿಎಸ್‌ವೈ ಬದಲಾಗೋದು ಗೊತ್ತಿತ್ತು...ಬೊಮ್ಮಾಯಿ ಬಗ್ಗೆ ಸಿದ್ದು ಹೇಳಿದ್ದಿಷ್ಟು.

ಸಿಎಂ ಬದಲಾವಣೆ ಚರ್ಚೆ: ಬಿಎಸ್‌ವೈ ಬದಲಾಗೋದು ಗೊತ್ತಿತ್ತು...ಬೊಮ್ಮಾಯಿ ಬಗ್ಗೆ ಸಿದ್ದು ಹೇಳಿದ್ದಿಷ್ಟು.

Published : Aug 10, 2022, 04:42 PM IST

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು ಹೀಗೆ.

ಹುಬ್ಬಳ್ಳಿ, (ಆಗಸ್ಟ್.10): ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಿಎಂ ಬದಲಾವಣೆ ಚರ್ಚೆ: ಊಹಾಪೋಹಳಿಗೆ ಸ್ಪಷ್ಟನೆ ಕೊಟ್ಟ ಕಟೀಲ್

ಇನ್ನು ಈ ಬಗ್ಗೆ ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,  ಕಳೆದ ವರ್ಷ ಬಿಜೆಪಿಯಲ್ಲಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಬೊಮ್ಮಾಯಿ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಟ್ವೀಟ್ ಮಾಡಿದವರನ್ನೇ ಕೇಳಿ ಎಂದು ಸ್ವಪಕ್ಷದ ಟ್ವೀಟ್‌ಗೆ ಟಾಂಗ್ ಕೊಟ್ಟಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more