Video: ಬಿಎಸ್ ವೈ-ಅಮಿತ್ ಶಾ ಆಡಿಯೋ ಲೀಕ್, ಕಾನೂನು ಸಮರಕ್ಕಿಳಿದ ಕಾಂಗ್ರೆಸ್

Video: ಬಿಎಸ್ ವೈ-ಅಮಿತ್ ಶಾ ಆಡಿಯೋ ಲೀಕ್, ಕಾನೂನು ಸಮರಕ್ಕಿಳಿದ ಕಾಂಗ್ರೆಸ್

Published : Nov 02, 2019, 07:32 PM ISTUpdated : Nov 02, 2019, 07:41 PM IST

ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಜತೆ ಮಾತನಾಡಿರುವ ಬಿಎಸ್ ವೈ ಆಪರೇಷನ್ ಆಡಿಯೋ ಔಟ್ ಆಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ. ಇದರ ಬೆನ್ನಲ್ಲೇ ಇದೀಗ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯ ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕು ಲೀಕ್ ಆಗಿದೆ. ಈ ಆಡಿಯೋ ತುಣುಕು ಕಾಂಗ್ರೆಸ್ ಗೆ ಸಿಕ್ಕಿದ್ದು, ಇದರ ವಿರುದ್ಧ ಕಾನೂನು ಸಮರಕ್ಕಿಳಿದಿದೆ. 

ಬೆಂಗಳೂರು, [ನ.02]: ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಜತೆ ಮಾತನಾಡಿರುವ ಬಿಎಸ್ ವೈ ಆಪರೇಷನ್ ಆಡಿಯೋ ಔಟ್ ಆಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ. 

ಇದರ ಬೆನ್ನಲ್ಲೇ ಇದೀಗ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯ ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕು ಲೀಕ್ ಆಗಿದೆ. ಈ ಆಡಿಯೋ ತುಣುಕು ಕಾಂಗ್ರೆಸ್ ಗೆ ಸಿಕ್ಕಿದ್ದು, ಇದರ ವಿರುದ್ಧ ಕಾನೂನು ಸಮರಕ್ಕಿಳಿದಿದೆ. ಇನ್ನು ಈ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದು, ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!